MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Udupi

ಉಡುಪಿ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
ಕರಾವಳಿ ದೈವದ ಪವಾಡ; ಕಡಿಯಾಳಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಬಂದು ಮೂರ್ಛೆಹೋಗಿ, ಸಿಕ್ಕಿಬಿದ್ದ ಕಳ್ಳರು!
ಕರಾವಳಿ ದೈವದ ಪವಾಡ; ಕಡಿಯಾಳಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಬಂದು ಮೂರ್ಛೆಹೋಗಿ, ಸಿಕ್ಕಿಬಿದ್ದ ಕಳ್ಳರು!
ಕರಾವಳಿಯಲ್ಲಿ ಭಾರೀ ಮಳೆ - ರೆಡ್‌ ಅಲರ್ಟ್ : ಶಾಲಾ, ಕಾಲೇಜಿಗೆ ರಜೆ
ಕರಾವಳಿಯಲ್ಲಿ ಭಾರೀ ಮಳೆ - ರೆಡ್‌ ಅಲರ್ಟ್ : ಶಾಲಾ, ಕಾಲೇಜಿಗೆ ರಜೆ
ಮಾಸ್ಟರ್‌ ಆನಂದ್‌ ಪುತ್ರಿ ವಂಶಿಕಾ ಜೊತೆ ವೆಬ್‌ ಸಿರೀಸ್‌ನಲ್ಲಿ ನಟಿಸಿದ ಕಿರುತೆರೆ ಕಲಾವಿದ ನಂದನ್‌ ಭಟ್‌ ಸಾವು!
ಮಾಸ್ಟರ್‌ ಆನಂದ್‌ ಪುತ್ರಿ ವಂಶಿಕಾ ಜೊತೆ ವೆಬ್‌ ಸಿರೀಸ್‌ನಲ್ಲಿ ನಟಿಸಿದ ಕಿರುತೆರೆ ಕಲಾವಿದ ನಂದನ್‌ ಭಟ್‌ ಸಾವು!
ಉಡುಪಿಯಲ್ಲಿ ರೆಡ್ ಅಲರ್ಟ್: ಜಿಲ್ಲೆಯ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ರಜೆ
ಉಡುಪಿಯಲ್ಲಿ ರೆಡ್ ಅಲರ್ಟ್: ಜಿಲ್ಲೆಯ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗೆ ರಜೆ
ರಾಜ್ಯಕ್ಕೆ ಮುಂಗಾರು ಜೋರು, 7 ದಿನ ಯೆಲ್ಲೋ ಅಲರ್ಟ್; ಭಾರೀ ಮಳೆಗೆ ಕೊಚ್ಚಿಹೋದ ಸೇತುವೆ!
ರಾಜ್ಯಕ್ಕೆ ಮುಂಗಾರು ಜೋರು, 7 ದಿನ ಯೆಲ್ಲೋ ಅಲರ್ಟ್; ಭಾರೀ ಮಳೆಗೆ ಕೊಚ್ಚಿಹೋದ ಸೇತುವೆ!
ಕರಾವಳಿಯಲ್ಲಿ ಭಾರೀ ಮಳೆ: ಈ ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ
ಕರಾವಳಿಯಲ್ಲಿ ಭಾರೀ ಮಳೆ: ಈ ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ
ಮೊಬೈಲ್ ನೋಡಿ ಕುರುಡಾದ ವಿದ್ಯಾರ್ಥಿನಿ ವಿಡಿಯೋ ಮಾಡಿ ಕ್ಷಮೆ ಕೇಳಿದ ಶಿಕ್ಷಕಿ ವಂದನಾ ರೈ ಕಾರ್ಕಳ!
Udupi: ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲು: ಓರ್ವ ಪಾರುಪರಶುರಾಮ ಮೂರ್ತಿ ಬಗ್ಗೆ ಕಾಂಗ್ರೆಸ್‌ ಅಪಪ್ರಚಾರಕ್ಕೆ ಸೋಲು: ಶಾಸಕ ವಿ.ಸುನಿಲ್ ಕುಮಾರ್ಕಾಂಗ್ರೆಸ್‌ ಆರೋಪಕ್ಕೆ ಭಾರೀ ಹಿನ್ನಡೆ, ಕಾರ್ಕಳದ ಪರಶುರಾಮ ಪ್ರತಿಮೆ ಫೈಬರ್‌ನದ್ದಲ್ಲ, ಹಿತ್ತಾಳೆಯದ್ದು!

ಇನ್ನಷ್ಟು ಸುದ್ದಿ

24 ಗಂಟೆಯಲ್ಲಿ ಭಟ್ಕಳ ನಾಶ, ಕಣ್ಣನ್‌ ಹೆಸರಲ್ಲಿಈ-ಮೇಲ್‌ ಕಳಿಸಿದ್ದ ನಿತಿನ್‌ ಶರ್ಮಾ aka ಖಾಲಿದ್‌ ಬಂಧನ!
24 ಗಂಟೆಯಲ್ಲಿ ಭಟ್ಕಳ ನಾಶ, ಕಣ್ಣನ್‌ ಹೆಸರಲ್ಲಿಈ-ಮೇಲ್‌ ಕಳಿಸಿದ್ದ ನಿತಿನ್‌ ಶರ್ಮಾ aka ಖಾಲಿದ್‌ ಬಂಧನ!

ಭಟ್ಕಳದಲ್ಲಿ ಬಾಂಬ್ ಸ್ಫೋಟದ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ನಿತಿನ್ ಶರ್ಮಾ ಅಲಿಯಾಸ್ ಖಾಲಿದ್ ಎಂಬಾತನನ್ನು ಬಂಧಿಸಲಾಗಿದ್ದು, ಈತ ಹಲವು ರಾಜ್ಯಗಳಲ್ಲಿ ಇದೇ ರೀತಿಯ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ. 

ಮಂಡ್ಯದಲ್ಲಿ ಬಹುಕೋಟಿ ವಂಚನೆ ಬಯಲು: ಹಣ ಡಬ್ಲಿಂಗ್ ಆಮಿಷವೊಡ್ಡಿ ನೂರಾರು ಮಂದಿಗೆ ಕೋಟಿ ಕೋಟಿ ಉಂಡೇನಾಮ!
ಮಂಡ್ಯದಲ್ಲಿ ಬಹುಕೋಟಿ ವಂಚನೆ ಬಯಲು: ಹಣ ಡಬ್ಲಿಂಗ್ ಆಮಿಷವೊಡ್ಡಿ ನೂರಾರು ಮಂದಿಗೆ ಕೋಟಿ ಕೋಟಿ ಉಂಡೇನಾಮ!
ಮಂಡ್ಯದ ದ್ಯಾಪಸಂದ್ರ ಗ್ರಾಮದಲ್ಲಿ 50ಕ್ಕೂ ಹೆಚ್ಚು ಜನರಿಗೆ 250 ಕೋಟಿ ರೂ. ವಂಚಿಸಿದ ವ್ಯಕ್ತಿಯನ್ನು ಉಡುಪಿಯಲ್ಲಿ ಬಂಧಿಸಲಾಗಿದೆ. ಹಣ ಡಬ್ಲಿಂಗ್ ಮತ್ತು ಟಿಡಿಎಸ್ ಕಟ್ಟಬೇಕೆಂದು ನಂಬಿಸಿ ಹಣ ಪಡೆದು ವಂಚಿಸಿದ ಆರೋಪಿಯನ್ನು ಕೆರಗೋಡು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೀನುಗಾರರ ಬಹುದಿನಗಳ ಬೇಡಿಕೆ ಪೂರ್ಣ, ಮುಂದಿನ ಋತುವಿನ ವೇಳೆಗೆ ರಾಜ್ಯದ ಮೊದಲ ಸೀ ಆಂಬ್ಯುಲೆನ್ಸ್ ಕಾರ್ಯಾರಂಭ
ಮೀನುಗಾರರ ಬಹುದಿನಗಳ ಬೇಡಿಕೆ ಪೂರ್ಣ, ಮುಂದಿನ ಋತುವಿನ ವೇಳೆಗೆ ರಾಜ್ಯದ ಮೊದಲ ಸೀ ಆಂಬ್ಯುಲೆನ್ಸ್ ಕಾರ್ಯಾರಂಭ
ಕರ್ನಾಟಕದ ಮೊದಲ ಸೀ ಆಂಬ್ಯುಲೆನ್ಸ್ 2026 ರ ಮೀನುಗಾರಿಕೆ ಋತುವಿನಲ್ಲಿ ಕಾರ್ಯಾರಂಭ ಮಾಡಲಿದೆ. 7.85 ಕೋಟಿ ರೂ. ವೆಚ್ಚದ ಈ ಆಂಬ್ಯುಲೆನ್ಸ್ ಮೀನುಗಾರರಿಗೆ ತುರ್ತು ವೈದ್ಯಕೀಯ ನೆರವು ನೀಡಲಿದೆ.
ಕೋಮು ಸಂಘರ್ಷ ನಿಗ್ರಹ ದಳ ಶಾಶ್ವತ ಅಲ್ಲ, ಶಾಂತಿ ಸ್ಥಾಪನೆ ಆದರೆ ಪಡೆ ಅನಗತ್ಯ: ಸಚಿವ ಪರಮೇಶ್ವರ್‌
ಕೋಮು ಸಂಘರ್ಷ ನಿಗ್ರಹ ದಳ ಶಾಶ್ವತ ಅಲ್ಲ, ಶಾಂತಿ ಸ್ಥಾಪನೆ ಆದರೆ ಪಡೆ ಅನಗತ್ಯ: ಸಚಿವ ಪರಮೇಶ್ವರ್‌

ಕರಾವಳಿಯಲ್ಲಿ ಸ್ಥಾಪಿಸಲಾಗಿರುವ ಕೋಮು ಸಂಘರ್ಷ ನಿಗ್ರಹ ಪಡೆ (ಎಸಿಎಫ್‌) ಶಾಶ್ವತ ಅಲ್ಲ, ಒಂದು ಬಾರಿ ಕರಾವಳಿಯಲ್ಲಿ ಶಾಂತಿ ನೆಲೆಸಿದರೆ ಈ ಪಡೆಗೆ ಕೆಲಸ ಇರುವುದಿಲ್ಲ, ಅದು ತಾತ್ಕಾಲಿಕ ಪಡೆ ಎಂದು ಗೃಹಸಚಿವ ಡಾ.ಜಿ ಪರಮೇಶ್ವರ್ ಪ್ರಕಟಿಸಿದ್ದಾರೆ.

ಉಡುಪಿ: ಡಯಾಲಿಸಿಸ್‌ಗೆ ಹೋಗುವಾಗಲೇ ಬಾಳೆಕುದ್ರು ನರಸಿಂಹಾಶ್ರಮ ಶ್ರೀ ವಿಧಿವಶ
ಉಡುಪಿ: ಡಯಾಲಿಸಿಸ್‌ಗೆ ಹೋಗುವಾಗಲೇ ಬಾಳೆಕುದ್ರು ನರಸಿಂಹಾಶ್ರಮ ಶ್ರೀ ವಿಧಿವಶ

ಬಾಳೇಕುದ್ರು ಮಠದ ಶ್ರೀ ನರಸಿಂಹಾಶ್ರಮ ಸ್ವಾಮೀಜಿ 55 ವರ್ಷ ವಯಸ್ಸಿನಲ್ಲಿ ನಿಧನರಾದರು. ಡಯಾಲಿಸಿಸ್ ಚಿಕಿತ್ಸೆಗೆ ತೆರಳುತ್ತಿದ್ದಾಗ ಅವರ ಆರೋಗ್ಯ ಹದಗೆಟ್ಟಿತ್ತು. ಉತ್ತರಾಧಿಕಾರಿ ನೇಮಕದ ಕುರಿತು ವಿವಾದಗಳು ಉಂಟಾಗಿದ್ದವು.

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಜಯನಗರ ಕಾಲದ ದ್ವಾರಬಂಧ ಪತ್ತೆ
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಜಯನಗರ ಕಾಲದ ದ್ವಾರಬಂಧ ಪತ್ತೆ
ಉಡುಪಿ ತಾಲ್ಲೂಕಿನ ಪೆರ್ಡೂರು ಗ್ರಾಮದ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಜಯನಗರ ಕಾಲದ ಲೋಹದ ಬಾಗಿಲ ಚೌಕಟ್ಟು ಪತ್ತೆಯಾಗಿದ್ದು, ಇದರಲ್ಲಿ ವಿಷ್ಣುವಿನ ದಶಾವತಾರಗಳ ಶಿಲ್ಪಗಳಿವೆ. ಕೃಷ್ಣದೇವರಾಯನ ಕಾಲದ ಶಾಸನವೂ ದೇವಾಲಯದಲ್ಲಿ ಕಂಡುಬಂದಿದೆ.
ಮಂಗಳೂರಿನ ಹಿರಿಯ ಮಹಿಳೆಗೆ Adult Content ಮಾತಾಡೋಣ್ವಾ ಎಂದ 20ರ ಹುಡುಗ! ಮುಂದೆ ಆಗಿದ್ದೇ ಬೇರೆ ಕಥೆ!
ಮಂಗಳೂರಿನ ಹಿರಿಯ ಮಹಿಳೆಗೆ Adult Content ಮಾತಾಡೋಣ್ವಾ ಎಂದ 20ರ ಹುಡುಗ! ಮುಂದೆ ಆಗಿದ್ದೇ ಬೇರೆ ಕಥೆ!

20 ವರ್ಷದ ಹುಡುಗನೊಬ್ಬ ಮಹಿಳೆಗೆ  ಪರ್ಸನಲ್‌ ಆಗಿ ಮೆಸೇಜ್‌ ಮಾಡಿ ಅಡಲ್ಟ್‌ ವಿಷಯ ಮಾತಾಡೋಣ್ವಾ ಎಂದು ಕೇಳಿದ್ದಾರೆ. ಆಗ ಆ ಮಹಿಳೆ ನೀಡಿದ ಉತ್ತರ ಏನು ಅಂತ ನೀವು ಊಹಿಸೋಕೆ ಆಗದು. ಆಮೇಲೆ ಏನಾಯ್ತು?

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ! ಈ ಬಾರಿ ಕೃಷ್ಣಜನ್ಮಾಷ್ಟಮಿಗೆ ಬರ್ತಾರಾ ಸಿಎಂ?
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ! ಈ ಬಾರಿ ಕೃಷ್ಣಜನ್ಮಾಷ್ಟಮಿಗೆ ಬರ್ತಾರಾ ಸಿಎಂ?
ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಸಿಎಂ ಸಿದ್ದರಾಮಯ್ಯನವರಿಗೆ ಪುತ್ತಿಗೆ ಮಠದಿಂದ ವಿಶೇಷ ಆಹ್ವಾನ. ಕನಕಗೋಪುರ ವಿವಾದದ ಹಿನ್ನೆಲೆಯಲ್ಲಿ ಮಠದೊಂದಿಗೆ ಅಂತರ ಕಾಯ್ದುಕೊಂಡಿದ್ದ ಸಿಎಂ ಈ ಬಾರಿ ಉಡುಪಿಗೆ ಭೇಟಿ ನೀಡುವರೇ ಎಂಬ ಕುತೂಹಲ ಮೂಡಿದೆ.
ಹಳೆಯ ಸ್ಪ್ಲೆಂಡರ್‌ನಲ್ಲಿ ದೇಶ ಸುತ್ತಿದ ತಂದೆ-ಮಗನಿಗೆ ₹10 ಲಕ್ಷ ಬೆಲೆಯ ‘ಹೀರೋ’ ಗಿಫ್ಟ್‌!
ಹಳೆಯ ಸ್ಪ್ಲೆಂಡರ್‌ನಲ್ಲಿ ದೇಶ ಸುತ್ತಿದ ತಂದೆ-ಮಗನಿಗೆ ₹10 ಲಕ್ಷ ಬೆಲೆಯ ‘ಹೀರೋ’ ಗಿಫ್ಟ್‌!
ಉಡುಪಿಯ ತಂದೆ-ಮಗನ ಜೋಡಿ ಹಳೆಯ ಸ್ಪ್ಲೆಂಡರ್ ಬೈಕ್‌ನಲ್ಲಿ ಖಾರ್ದುಂಗ್ಲಾವರೆಗೆ ಸವಾರಿ ಮಾಡಿದ ಸಾಹಸಕ್ಕೆ ಹೀರೋ ಕಂಪನಿ ಬಹುಮಾನ ನೀಡಿದೆ. 25 ವರ್ಷ ಹಳೆಯ ಸ್ಪ್ಲೆಂಡರ್‌ನಲ್ಲಿ 17 ರಾಜ್ಯಗಳನ್ನು ಸುತ್ತಿ, ಖಾರ್ದುಂಗ್ಲಾವನ್ನೂ ತಲುಪಿದ ಸಾಧನೆಗಾಗಿ ಸೆಂಟಿನ್ನಿಯಲ್ ಸಿಇ- 100 ಬೈಕ್ ಉಡುಗೊರೆಯಾಗಿ ನೀಡಲಾಗಿದೆ.
ಗೆದ್ದ ಶಾಸಕರೆಲ್ಲರೂ ಮಂತ್ರಿಗಳಾಗುವುದಿಲ್ಲ, ಅರ್ಥ ಮಾಡಿಕೊಳ್ಳಿ: ಸಚಿವ ರಾಮಲಿಂಗಾರೆಡ್ಡಿ
ಗೆದ್ದ ಶಾಸಕರೆಲ್ಲರೂ ಮಂತ್ರಿಗಳಾಗುವುದಿಲ್ಲ, ಅರ್ಥ ಮಾಡಿಕೊಳ್ಳಿ: ಸಚಿವ ರಾಮಲಿಂಗಾರೆಡ್ಡಿ

ಗೆದ್ದ ಶಾಸಕರೆಲ್ಲರೂ ಮಂತ್ರಿಗಳಾಗುವುದಕ್ಕೆ ಸಾಧ್ಯವಿಲ್ಲ, ಗೆದ್ದವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಮತ್ತು ಸ್ವಲ್ಪ ಸಮಾಧಾನದಿಂದ ಇರಬೇಕು. ಇಲ್ಲದಿದ್ದರೆ ಮುಂದಕ್ಕೆ ಅಪಾಯ ಇದೆ ಎಂದು ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 274
  • 275
  • 276
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved