Asianet Suvarna News Asianet Suvarna News

Nikhil Kumaraswamy Played Kabaddi: ಕಬಡ್ಡಿ ಅಂಗಳಕ್ಕಿಳಿದು ಒಂದ್ ರೈಡ್ ಮಾಡಿದ ರೈಡರ್

ಸ್ಯಾಂಡಲ್ ವುಡ್ ನಟ ಹಾಗೂ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (JDS youth state president Nikhil Kumaraswamy) ಅವರು ರಾಜಕೀಯ ಜಂಜಾಟ ಬಿಟ್ಟು ಕಬ್ಬಡಿ ಆಟಗಾರನಾಗಿ ತೊಡೆತಟ್ಟಿದ್ದಾರೆ.

ಮಂಡ್ಯ, (ನ.28): ಸ್ಯಾಂಡಲ್ ವುಡ್ ನಟ ಹಾಗೂ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (JDS youth state president Nikhil Kumaraswamy) ಅವರು ರಾಜಕೀಯ ಜಂಜಾಟ ಬಿಟ್ಟು ಕಬ್ಬಡಿ ಆಟಗಾರನಾಗಿ ತೊಡೆತಟ್ಟಿದ್ದಾರೆ.

Council Election : ಬಿಜೆಪಿ ಜೊತೆ ಮೈತ್ರಿ ಬಗ್ಗೆ ನನಗೆ ಗೊತ್ತಿಲ್ಲ : ನಿಖಿಲ್‌ ಕುಮಾರಸ್ವಾಮಿ

ಹೌದು..ವಿಧಾನಪರಿಷತ್ ಚುನಾವಣೆ ಮಧ್ಯೆ ಕೊಂಚ ಫ್ರೀ ಮಾಡಿಕೊಂಡು ಮದ್ದೂರು ತಾಲ್ಲೂಕಿನ ದೊಡ್ಡರಸಿನಕೆರೆಯಲ್ಲಿ ನಡೆಯುತ್ತಿರುವ ಕಬಡ್ಡಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾಗವಹಿಸಿ ಒಂದು ರೈಡ್ ಮಾಡಿದರು. ಈ ಮೂಲಕ ಆಟಗಾರರನ್ನು ಪ್ರೋತ್ಸಾಹಿಸಿದರು.