MalayalamNewsableKannadaTeluguTamilBanglaHindiMarathimynation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Yadgir

ಯಾದಗಿರಿ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir
Kadechuru Poisonous Gas: ಕಡೇಚೂರು ವಿಷಗಾಳಿ ಪ್ರಕರಣ: ರಾಜಕಾರಣಿಗಳ ಕಪ್ಪುಹಣವೇ ಕೈಗಾರಿಕೆಗಳಿಗೆ ಬಂಡವಾಳ?
Kadechuru Poisonous Gas: ಕಡೇಚೂರು ವಿಷಗಾಳಿ ಪ್ರಕರಣ: ರಾಜಕಾರಣಿಗಳ ಕಪ್ಪುಹಣವೇ ಕೈಗಾರಿಕೆಗಳಿಗೆ ಬಂಡವಾಳ?
Kadechuru Poisonous Gas: ಕಡೇಚೂರು ವಿಷಗಾಳಿ: ನಮ್ಮ ತಾಳ್ಮೆ ಪರೀಕ್ಷಿಸಬೇಡಿ, ಜನಾಕ್ರೋಶ ಭುಗಿಲೆದ್ದೀತು!
Kadechuru Poisonous Gas: ಕಡೇಚೂರು ವಿಷಗಾಳಿ: ನಮ್ಮ ತಾಳ್ಮೆ ಪರೀಕ್ಷಿಸಬೇಡಿ, ಜನಾಕ್ರೋಶ ಭುಗಿಲೆದ್ದೀತು!
ಕಡೇಚೂರು ವಿಷಗಾಳಿ ಕೇಸ್: ಟೆಕ್ಸ್‌ಟೈಲ್‌ ಪಾರ್ಕ್‌ ಎಂದು ಡೇಂಜರ್‌ ಝೋನ್‌ ಯಾಕೆ ಮಾಡಿದ್ರು? ಛಲವಾದಿ ನಾರಾಯಣಸ್ವಾಮಿ ಗರಂ
ಕಡೇಚೂರು ವಿಷಗಾಳಿ ಕೇಸ್: ಟೆಕ್ಸ್‌ಟೈಲ್‌ ಪಾರ್ಕ್‌ ಎಂದು ಡೇಂಜರ್‌ ಝೋನ್‌ ಯಾಕೆ ಮಾಡಿದ್ರು? ಛಲವಾದಿ ನಾರಾಯಣಸ್ವಾಮಿ ಗರಂ
ಕೈಗಾರಿಕೆಗಳು ಬೇಕು ನಿಜ, ಜೀವ ತೆಗೆಯೋದಕ್ಕಲ್ಲ: ಛಲವಾದಿ ನಾರಾಯಣಸ್ವಾಮಿ
ಕೈಗಾರಿಕೆಗಳು ಬೇಕು ನಿಜ, ಜೀವ ತೆಗೆಯೋದಕ್ಕಲ್ಲ: ಛಲವಾದಿ ನಾರಾಯಣಸ್ವಾಮಿ
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರರೇ ಮುಂದುವರಿಕೆ: ಛಲವಾದಿ ನಾರಾಯಣಸ್ವಾಮಿ
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರರೇ ಮುಂದುವರಿಕೆ: ಛಲವಾದಿ ನಾರಾಯಣಸ್ವಾಮಿ
Yadgir Law Student: ಕಾನೂನು ವಿದ್ಯಾರ್ಥಿಗೆ ಅಡ್ಡಗಟ್ಟಿ ಜಾತಿ ನಿಂದನೆ, ಕೊಲೆ ಬೆದರಿಕೆ!
Yadgir Law Student: ಕಾನೂನು ವಿದ್ಯಾರ್ಥಿಗೆ ಅಡ್ಡಗಟ್ಟಿ ಜಾತಿ ನಿಂದನೆ, ಕೊಲೆ ಬೆದರಿಕೆ!
Ahmedabad plane crash: ದೇಶದ ದೊಡ್ಡ ಪ್ರಧಾನಿ ಎಂದು ಕರೆಸಿಕೊಳ್ಳುವ ಮೋದಿ ರಾಜೀನಾಮೆ ನೀಡಬೇಕಿತ್ತು: ಶರಣಬಸಪ್ಪ ದರ್ಶನಾಪುರಮಂತ್ರಿ ದೌಲತ್ತು ತೋರಿದ ದರ್ಶನಾಪುರ: ಕಾಲ್ತುಳಿತ ಸಂತ್ರಸ್ತ ಶಿವಲಿಂಗ ಕುಟುಂಬಕ್ಕೆ ಅವಮಾನ
ಸಿಎಂ, ಡಿಸಿಎಂ ದೊಡ್ಡ ಟೆರರಿಸ್ಟ್‌, ಅವರಿಗೆ ಆ ಸ್ಥಾನದಲ್ಲಿ ಕೂರೋ ಯೋಗ್ಯತೆಯೇ ಇಲ್ಲ: ಭೂಮಿಕ್‌ ತಂದೆ ಲಕ್ಷ್ಮಣ್‌ ಆಕ್ರೋಶYadgir Municipal Corporation Scam: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಆಸ್ತಿ ಖಾಸಗಿಯವರಿಗೆ ನೋಂದಣಿ: ಮೂವರು ಅರೆಸ್ಟ್!

ಇನ್ನಷ್ಟು ಸುದ್ದಿ

ಸಚಿವ ದರ್ಶನಾಪುರ ಇಲ್ನೋಡಿ, ಹಂದಿಗೂಡಿನ ಹಾಗೆ ಇದೆ ನಿಮ್ಮೂರ ಕನ್ನಡ ಶಾಲೆ!
ಸಚಿವ ದರ್ಶನಾಪುರ ಇಲ್ನೋಡಿ, ಹಂದಿಗೂಡಿನ ಹಾಗೆ ಇದೆ ನಿಮ್ಮೂರ ಕನ್ನಡ ಶಾಲೆ!
ಯಾದಗಿರಿ ಜಿಲ್ಲೆಯ ದರಿಯಾಪುರ ಗ್ರಾಮದ ಸರ್ಕಾರಿ ಶಾಲೆಯೊಂದು ಅಕ್ಷರಶಃ ಹಂದಿಗೂಡಿನಂತಾಗಿದೆ. ಮಳೆ ನೀರು ಮತ್ತು ಚರಂಡಿ ನೀರು ಶಾಲಾ ಆವರಣಕ್ಕೆ ನುಗ್ಗಿ, ಮಕ್ಕಳು ಜಲಾವೃತದಲ್ಲಿ ಓಡಾಡುವಂತಾಗಿದೆ. ಈ ಶೋಚನೀಯ ಸ್ಥಿತಿಯನ್ನು ಕಂಡ ಮಕ್ಕಳ ಹಕ್ಕುಗಳ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿದೆ.
Manjula Gooli Expelled from Congress: ಯಾದಗಿರಿ ಕಾಂಗ್ರೆಸ್ ಕಚೇರಿಗೆ ಬೆಂಕಿ ಹಚ್ಚಿದ ಪ್ರಕರಣ; ಪತಿರಾಯನ ತಪ್ಪಿಗೆ ಪತ್ನಿಗೆ ಕಾಂಗ್ರೆಸ್ ನಿಂದ ಶಿಕ್ಷೆ!
Manjula Gooli Expelled from Congress: ಯಾದಗಿರಿ ಕಾಂಗ್ರೆಸ್ ಕಚೇರಿಗೆ ಬೆಂಕಿ ಹಚ್ಚಿದ ಪ್ರಕರಣ; ಪತಿರಾಯನ ತಪ್ಪಿಗೆ ಪತ್ನಿಗೆ ಕಾಂಗ್ರೆಸ್ ನಿಂದ ಶಿಕ್ಷೆ!

ಯಾದಗಿರಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಕಾಂಗ್ರೆಸ್ ನಾಯಕಿ ಮಂಜುಳಾ ಗೂಳಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಪತ್ನಿ ಪಟ್ಟ ತಪ್ಪಿದ್ದಕ್ಕೆ ಯಾದಗಿರಿ ಕಾಂಗ್ರೆಸ್‌ ಕಚೇರಿಗೇ ಬೆಂಕಿ ಇಟ್ಟ: ಉಪನ್ಯಾಸಕನ ಬಂಧನ
ಪತ್ನಿ ಪಟ್ಟ ತಪ್ಪಿದ್ದಕ್ಕೆ ಯಾದಗಿರಿ ಕಾಂಗ್ರೆಸ್‌ ಕಚೇರಿಗೇ ಬೆಂಕಿ ಇಟ್ಟ: ಉಪನ್ಯಾಸಕನ ಬಂಧನ

ಜಿಲ್ಲಾ ಕಾಂಗ್ರೆಸ್‌ನ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದ ತನ್ನ ಪತ್ನಿಯನ್ನು ಕೆಳಗಿಳಿಸಿ ಆಕೆಯ ಸ್ಥಾನದಲ್ಲಿ ಬೇರೊಬ್ಬರನ್ನು ನೇಮಿಸಿದ್ದಕ್ಕೆ ಆಕ್ರೋಶಗೊಂಡ ಪತಿ, ಜಿಲ್ಲಾ ಕಾಂಗ್ರೆಸ್‌ ಕಚೇರಿಗೇ ಬೆಂಕಿಯಿಟ್ಟ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಕರ್ನಾಟಕಕ್ಕೆ ಮತ್ತೆರಡು ರೈಲು ಹೊಸ ಯೋಜನೆ; ಉಕ್ಕಿನ ನಗರಿಗೆ ವೈಭವದ ಗರಿ, ಬಡ ಜಿಲ್ಲೆಗೆ ಆರ್ಥಿಕ ಸಿರಿ!
ಕರ್ನಾಟಕಕ್ಕೆ ಮತ್ತೆರಡು ರೈಲು ಹೊಸ ಯೋಜನೆ; ಉಕ್ಕಿನ ನಗರಿಗೆ ವೈಭವದ ಗರಿ, ಬಡ ಜಿಲ್ಲೆಗೆ ಆರ್ಥಿಕ ಸಿರಿ!

ಕರ್ನಾಟಕಕ್ಕೆ ಆಲಮಟ್ಟಿ-ಯಾದಗಿರಿ ಮತ್ತು ಚನ್ನಗಿರಿ-ಭದ್ರಾವತಿ ನಡುವೆ ಎರಡು ಹೊಸ ರೈಲು ಮಾರ್ಗಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಯೋಜಿಸಿದೆ. ಈ ಯೋಜನೆಗಳು ರಾಜ್ಯದ ರೈಲು ಸಂಪರ್ಕವನ್ನು ಹೆಚ್ಚಿಸುವುದರ ಜೊತೆಗೆ ಪ್ರಾದೇಶಿಕ ವ್ಯಾಪಾರ ಮತ್ತು ಆರ್ಥಿಕ ಚಲನಶೀಲತೆಗೆ ಅನುಕೂಲವಾಗಲಿದೆ.

ಕೆಮಿಕಲ್‌ ಕಂಪನಿಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗ ಕಾರ್ಮಿಕರು?: ಮಾಹಿತಿ ಮುಚ್ಚಿಡುವುದೇಕೆ?
ಕೆಮಿಕಲ್‌ ಕಂಪನಿಗಳಲ್ಲಿ ಅಕ್ರಮ ಬಾಂಗ್ಲಾ ವಲಸಿಗ ಕಾರ್ಮಿಕರು?: ಮಾಹಿತಿ ಮುಚ್ಚಿಡುವುದೇಕೆ?

ಈಗ, ಕಾರ್ಖಾನೆಯಲ್ಲಿ ಬಾಲಕಾರ್ಮಿಕರನ್ನಷ್ಟೇ ಅಲ್ಲ, ಅನ್ಯರಾಜ್ಯಗಳ, ಅದರಲ್ಲೂ ಅಕ್ರಮ ಬಾಂಗ್ಲಾ ವಲಸಿಗರನ್ನು ಕರೆಯಿಸಿಕೊಂಡಿರುವ ಸಾಧ್ಯತೆಯಿದೆ. ಹತ್ತಾರು ಕಾರ್ಮಿಕರು ಇಲ್ಲಿ ಇರಬಹುದಾದ ಶಂಕೆ ವ್ಯಕ್ತವಾಗಿದೆ. 

ದಿಢೀರ್‌ ತಪಾಸಣೆ, ವಾರಕ್ಕೂ ಮುಂಚೆ ಘೋಷಣೆ: ವಾಹನ ಬಂದಾಗ ಕಂಪನಿಗಳು ಸ್ತಬ್ಧ
ದಿಢೀರ್‌ ತಪಾಸಣೆ, ವಾರಕ್ಕೂ ಮುಂಚೆ ಘೋಷಣೆ: ವಾಹನ ಬಂದಾಗ ಕಂಪನಿಗಳು ಸ್ತಬ್ಧ

ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಪರಿಸರ ಹದಗೆಡುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ, ಮಾಲಿನ್ಯ ತಪಾಸಣಾ ಯಂತ್ರೋಪಕರಣವುಳ್ಳ ಸುಸಜ್ಜಿತ ವಾಹನ ಇಲ್ಲೀಗ ಹರಿದಾಡುತ್ತಿದೆ. 

ಅಪಾಯಕಾರಿ ಕೆಲಸಕ್ಕೆ ಮಕ್ಕಳ ಬಳಕೆ: ಕೆಮಿಕಲ್‌ ಕಂಪನಿ ವಿರುದ್ಧ ದೂರು ದಾಖಲು
ಅಪಾಯಕಾರಿ ಕೆಲಸಕ್ಕೆ ಮಕ್ಕಳ ಬಳಕೆ: ಕೆಮಿಕಲ್‌ ಕಂಪನಿ ವಿರುದ್ಧ ದೂರು ದಾಖಲು

ಕೆಮಿಕಲ್‌ ಕಂಪನಿ ವಿರುದ್ಧ ಇಂತಹುದ್ದೊಂದು ದೂರು ನೀಡದಂತೆ ಸ್ಥಳೀಯ ಕೆಲವು ಪ್ರಭಾವಿಗಳು ಹಾಗೂ ಮಧ್ಯವರ್ತಿಗಳು ಕಳೆದೊಂದು ವಾರದಿಂದ ನಿರಂತರ ಪ್ರಯತ್ನಿಕ್ಕಿಳಿದಿತ್ತು ಎನ್ನಲಾಗುತ್ತಿದೆ. 

ರೈಲು ಕಂಪನೀಲಿ ನೌಕ್ರಿ ಕೊಡ್ತೀವೆಂದು ರೀಲು ಬಿಟ್ಟರೇ?: ಭರವಸೆಯೇ ನೀಡಿಲ್ಲವೆಂದ ರೈಲ್ವೆ ಇಲಾಖೆ
ರೈಲು ಕಂಪನೀಲಿ ನೌಕ್ರಿ ಕೊಡ್ತೀವೆಂದು ರೀಲು ಬಿಟ್ಟರೇ?: ಭರವಸೆಯೇ ನೀಡಿಲ್ಲವೆಂದ ರೈಲ್ವೆ ಇಲಾಖೆ

ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶಕ್ಕೆಂದು ರೈತರಿಂದ ಜಮೀನು ಪಡೆಯುವ ಸಂದರ್ಭದಲ್ಲಿ ಕೋಕಾ ಕೋಲಾ, ಜವಳಿ ಪಾರ್ಕ್, ಥರ್ಮಲ್ ಪವರ್ ಮತ್ತು ರೈಲು ಬೋಗಿಯಂತಹ ಬೃಹತ್ ಕೈಗಾರಿಕೆಗಳ ಸ್ಥಾಪನೆ ಮಾಡುವುದಾಗಿ ಸರ್ಕಾರ ಭರವಸೆ ನೀಡಿತ್ತು. 

 ಈ ಜಿಲ್ಲೆಗೆ 34 ಸಾವಿರ ಕೋಟಿ ಖರ್ಚಾದರೂ ಪ್ರಗತಿ ಇಲ್ಲ! ಹಾಕಿದ ಹಣವೆಲ್ಲ ಎಲ್ಲೋಯ್ತು?
ಈ ಜಿಲ್ಲೆಗೆ 34 ಸಾವಿರ ಕೋಟಿ ಖರ್ಚಾದರೂ ಪ್ರಗತಿ ಇಲ್ಲ! ಹಾಕಿದ ಹಣವೆಲ್ಲ ಎಲ್ಲೋಯ್ತು?

₹೩೪,೦೦೦ ಕೋಟಿ ವೆಚ್ಚವಾದರೂ ಯಾದಗಿರಿ ಸೇರಿದಂತೆ ಕಲ್ಯಾಣ ಕರ್ನಾಟಕ ಪ್ರದೇಶ ನಿರೀಕ್ಷಿತ ಅಭಿವೃದ್ಧಿ ಕಂಡಿಲ್ಲ ಎಂದು ಡಾ. ಬಾಗಲಕೋಟೆ ಆತಂಕ ವ್ಯಕ್ತಪಡಿಸಿದರು. ಶಿಕ್ಷಕರ ಕೊರತೆ, ಮೂಲಸೌಕರ್ಯಗಳ ಕೊರತೆ, ಕಡಿಮೆ ತಲಾ ಆದಾಯ ಮುಂತಾದವುಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು. ಹೊಸ ಸೂಚ್ಯಂಕ ರಚನೆಗೆ ಸಲಹೆಗಳನ್ನು ಸಂಗ್ರಹಿಸಲಾಯಿತು.

ರೈತರಿಗೆ ಬೆಣ್ಣೆ ತೋರಿಸಿ, ಸುಣ್ಣ ತಿನ್ನಿಸಿದ ಸರ್ಕಾರ: ಭೂಸ್ವಾಧೀನ ಸಭೆಯಲ್ಲಿ ಆಗಿದ್ದೇನು?
ರೈತರಿಗೆ ಬೆಣ್ಣೆ ತೋರಿಸಿ, ಸುಣ್ಣ ತಿನ್ನಿಸಿದ ಸರ್ಕಾರ: ಭೂಸ್ವಾಧೀನ ಸಭೆಯಲ್ಲಿ ಆಗಿದ್ದೇನು?

ಕಡೇಚೂರು ಬಾಡಿಯಾಳ ಗ್ರಾಮಗಳಲ್ಲಿನ 3232 ಎಕರೆ 22 ಗುಂಟೆ ಜಮೀನನ್ನು ಸುವರ್ಣ ಕರ್ನಾಟಕ ಕಾರಿಡಾರ್‌ ಯೋಜನೆಗಾಗಿ/ಲ್ಯಾಂಡ್‌ ಬ್ಯಾಂಕ್‌ ಯೋಜನೆಗಾಗಿ ಡಿಸೆಂಬರ್‌ 30, 2011 ರಂದು ರಾಜ್ಯಪತ್ರ ಹೊರಡಿಸಿದ್ದ ಸರ್ಕಾರ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 110
  • 111
  • 112
  • next >
Top Stories